Prajavani | ಪ್ರಜಾವಾಣಿ ಕನ್ನಡ ಧ್ವನಿ
Summary: ಪ್ರಜಾವಾಣಿ 'ಕನ್ನಡ ಧ್ವನಿ' ಪಾಡ್ಕಾಸ್ಟ್ - ಮಾತುಕತೆ, ಸಂವಾದ, ಸಂವಹನ, ದೇಶ-ವಿದೇಶದ ಸಮಗ್ರ ಸುದ್ದಿ, ಮಾಹಿತಿ, ರಾಜ್ಯದ ಬೆಳವಣಿಗೆಯ ಮೇಲೆ ಬೆಳಕು. Prajavani brings you "Kannada Dhwani" Podcast from around the world and life lessons. ನೋಡಿ: www.prajavani.net
- RSS
- Artist: Prajavani
- Copyright: Copyright 2020 Prajavani
Podcasts:
ರಾಜ್ಯಸಭೆ ಚುನಾವಣೆ ವೇಳೆ ಬಲಾಢ್ಯರು, ಕುಟುಂಬ ರಾಜಕಾರಣಕ್ಕೆ ಜೋತು ಬೀಳುವ ಚಾಳಿಗೆ ವಿದಾಯ ಹಾಡಿದ ಬಿಜೆಪಿಯ ನಡೆ, ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಹೊಸತೊಂದು ಚರ್ಚೆಗೆ ವೇದಿಕೆ ಕಲ್ಪಿಸಿದೆ.
ಜಿದ್ದಿಗೆ ಬಿದ್ದು ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತಂದು ಕೂರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ‘ಕುರ್ಚಿ’ ಈಗ ಅಲುಗಾಡಲಾರಂಭಿಸಿದೆ. ಯಡಿಯೂರಪ್ಪ ಮುಂದಿನ ತಲೆಮಾರಿನ ನಾಯಕತ್ವಕ್ಕೆ ಅಧಿಕಾರ ಬಿಟ್ಟುಕೊಡಬೇಕು ಎಂಬ ಚರ್ಚೆ ಈಗ ಬಿಜೆಪಿಯಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪೂರ್ಣ ವರದಿ.
ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯ ಕುರಿತಾಗಿ ರಾಜ್ಯದ ಅಧಿಕಾರಾರೂಢ ಬಿಜೆಪಿಗೆ ಶಾಕ್ ಆಗಿದೆ. ರಾಜ್ಯ ಬಿಜೆಪಿಯ ಪ್ರಮುಖರ ಶಿಫಾರಸಿಗೆ ಮಣೆಹಾಕದಿರುವ ಹೈಕಮಾಂಡ್, ಹೊಸಬರಿಗೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ರಾಜ್ಯಸಭೆ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದೆ. ಇದರ ವಿಶ್ಲೇಷಣೆ ಪ್ರಜಾವಾಣಿ ಪ್ರಧಾನ ವರದಿಗಾರ ವೈ.ಗ.ಜಗದೀಶ್ ಅವರಿಂದ. ಧ್ವನಿ: ಉದಯ್. ವರದಿ ಇಲ್ಲಿದೆ.
ಪ್ರಜಾವಾಣಿ ಧ್ವನಿ - ಸುದ್ದಿ ಮುಖ್ಯಾಂಶಗಳಿಗೆ ಸ್ವಾಗತ. ಇಂದಿನ ಪ್ರಮುಖ ಸುದ್ದಿಗಳ ವಿವರ ವಿಶಾಖಪಟ್ಟಣದಲ್ಲಿ ಅನಿಲ ದುರಂತ - 11 ಸಾವು ಲಾಕ್ಡೌನ್ 3.0: ಯಶಸ್ಸಿಗೆ ಜನರೇ ಹೊಣೆ, ತಪ್ಪಿದಲ್ಲಿ ಕಾದಿದೆ ಗಂಡಾಂತರ ಕೋವಿಡ್-19: ಕರ್ನಾಟಕದಲ್ಲಿ 701 ದಾಟಿದ ಸೋಂಕಿತರ ಸಂಖ್ಯೆ ಕೋವಿಡ್-19: ದೇಶದಲ್ಲಿ 53 ಸಾವಿರದ ಗಡಿಯತ್ತ ಸೋಂಕಿತರ ಸಂಖ್ಯೆ
ಲೈಫ್ ಡೌನ್ ಕಥೆಗಳು: ಶೇರಿಭಿಕನಹಳ್ಳಿ ತಾಂಡಾ