ಬಿಜೆಪಿಯನ್ನು ಅಧಿಕಾರಕ್ಕೇರಿಸಿದ ಬಿಎಸ್‌ವೈಗೆ 'ಗದ್ದುಗೆ' ಉಳಿಸಿಕೊಳ್ಳುವ ಸವಾಲು




Prajavani | ಪ್ರಜಾವಾಣಿ ಕನ್ನಡ ಧ್ವನಿ show

Summary: <p>ಜಿದ್ದಿಗೆ ಬಿದ್ದು ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತಂದು ಕೂರಿಸಿದ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ‘ಕುರ್ಚಿ’ ಈಗ ಅಲುಗಾಡಲಾರಂಭಿಸಿದೆ. ಯಡಿಯೂರಪ್ಪ ಮುಂದಿನ ತಲೆಮಾರಿನ ನಾಯಕತ್ವಕ್ಕೆ ಅಧಿಕಾರ ಬಿಟ್ಟುಕೊಡಬೇಕು ಎಂಬ ಚರ್ಚೆ ಈಗ ಬಿಜೆಪಿಯಲ್ಲಿ ಗಂಭೀರ ಸ್ವರೂಪ ಪಡೆದುಕೊಂಡಿದೆ.</p> <p><a href="https://www.prajavani.net/stories/stateregional/analysis-on-state-bjp-government-735139.html"><strong>ಪೂರ್ಣ ವರದಿ</strong></a><strong>.</strong></p>